DK SHIVAKUMAR: ಕಾವೇರಿ ಸಂಕಷ್ಟ – ತಮಿಳುನಾಡು ಸಿಎಂಗೆ ನೈಜ ಸ್ಥಿತಿ ವೀಕ್ಷಿಸಲು ಡಿಕೆಶಿ ಬಹಿರಂಗ ಆಹ್ವಾನ

ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದರು. ಅಡ್ವೊಕೇಟ್ ಜನರಲ್, ಕಾನೂನು ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಈ ಕುರಿತು ವಿಸ್ತೃತ ಸಮಾಲೋಚನೆ ನಡೆಸಲಾಗಿದ್ದು, ಮಳೆಯ ಅಭಾವದಿಂದ ರಾಜ್ಯದಲ್ಲಿ ಎದುರಾಗಿರುವ ಕಷ್ಟಕರ ಪರಿಸ್ಥಿತಿಯನ್ನು ಪ್ರಾಧಿಕಾರದ ಗಮನಕ್ಕೆ ತರಲಾಗುವುದು ಎಂದು […]

BY VIJAYENDRA : 2028ರಲ್ಲಿ ಕಾಂಗ್ರೆಸ್ 50 ಸೀಟು ಗೆದ್ರೆ ಹೆಚ್ಚು- ಬಿವೈ ವಿಜಯೇಂದ್ರ ಕಿಚ್ಚು

ರಾಜ್ಯದಲ್ಲಿ ಮುಂಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಮುಖಭಂಗ ಅನುಭವಿಸಲಿದ್ದು, ಅದರ ಬಲ ಕೇವಲ 50ರಿಂದ 60 ಕ್ಷೇತ್ರಗಳಿಗೆ ಸೀಮಿತವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕ್ರಿಯ ಚುನಾವಣಾ ಕಣದಿಂದ ಹೊರನಡೆಯುವ ಕುರಿತು ನೀಡಿರುವ ಮುನ್ಸೂಚನೆಯೇ ಆಡಳಿತ ಪಕ್ಷದ ಹಿನ್ನಡೆಗೆ ದಾರಿಯಾಗಲಿದೆ ಎಂದಿರುವ ಅವರು, ಕಾವೇರಿ ಜಲ ಹಂಚಿಕೆಯ ವಿಚಾರದಲ್ಲಿ ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಪ್ರಾಧಿಕಾರ ಆಜ್ಞೆ ಹೊರಡಿಸುವ […]

PRATHAP SIMGA : ತಮಿಳುನಾಡಲ್ಲಿ ಜೋಕರ್ , ಕರ್ನಾಟಕ ಕಾಮಧೇನು – ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ಕಾವೇರಿ ಕಿಡಿ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ನಿರ್ಧಾರವನ್ನು ಖಂಡಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೆರೆ ರಾಜ್ಯ ತಮಿಳುನಾಡಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಂಡು ಜೋಕರ್ ನಂತೆ ರಾಜಕೀಯವಾಗಿ ಶೂನ್ಯವಾಗಿದ್ದರೂ, ಕರ್ನಾಟಕವನ್ನು ಮಾತ್ರ ತನ್ನ ಹೈಕಮಾಂಡ್ ಅಗತ್ಯಗಳನ್ನು ಪೂರೈಸುವ ಕಾಮಧೇನುವಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಜಲಾಶಯಗಳಲ್ಲಿ ನೀರಿನ ಅಭಾವವಿರುವುದನ್ನು ಕಾವೇರಿ ನೀರು ನಿರ್ವಹಣಾ ಸಮಿತಿಯ ಗಮನಕ್ಕೆ ತಕ್ಷಣ ತರಬೇಕು ಹಾಗೂ ರಾಜ್ಯದ ರೈತರ ಹಿತರಕ್ಷಣೆಗೆ ಆದ್ಯತೆ ನೀಡಬೇಕು […]

CAUVERY DISPUTE: ಕಾವೇರಿ ನೀರು ಹಂಚಿಕೆ ಬಿಕ್ಕಟ್ಟು – ಕಾನೂನು ತಜ್ಞರ ಜೊತೆ ಸಿಎಂ ಡಿಕೆಶಿ ತುರ್ತು ಸಮಾಲೋಚನೆ

ಕಾವೇರಿ ನೀರು ನಿಯಂತ್ರಣ ಸಮಿತಿ ನೆರೆ ರಾಜ್ಯಕ್ಕೆ ನೀರನ್ನು ಹರಿಸುವಂತೆ ನಿರ್ದೇಶನ ನೀಡಿದ ಬೆನ್ನಲ್ಲೇ, ಕರ್ನಾಟಕದಲ್ಲಿ ಮತ್ತೆ ಆಕ್ರೋಶ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕುಡಿಯುವ ನೀರಿನ ಮತ್ತು ಕೃಷಿಯ ಅಗತ್ಯಗಳನ್ನು ಕಾಯ್ದುಕೊಳ್ಳಲುಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಸಭೆ ಕರೆದಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಮುಂದಿನ ಕಾನೂನು ಕ್ರಮಗಳನ್ನು ಹೇಗೆ ಕೈಗೊಳ್ಳಬೇಕು ಮತ್ತು ಸಿಡಬ್ಲ್ಯೂಆರ್‌ಸಿ ತೀರ್ಮಾನದ ವಿರುದ್ಧ ಮೇಲ್ಮನವಿ ಸಲ್ಲಿಸುವ ಸಾಧ್ಯತೆಗಳ ಬಗ್ಗೆ ಈ ಉನ್ನತ ಮಟ್ಟದ ಚರ್ಚೆಯಲ್ಲಿ ನಿರ್ಧಾರವಾಗಲಿದೆ. ಮತ್ತೊಂದೆಡೆ, ದಶಕಗಳಿಂದ ಬಾಕಿಯಿರುವ ಈ ಜಲ […]

CABINET EXPANSION : 12 ಹೊಸಬರು..6 ಹಿರಿಯರು..2 ಡಿಸಿಎಂ ಸ್ಥಾನ..? – ಇಂದೇ ಅಧಿಕೃತ ಪಟ್ಟಿ ಪ್ರಕಟ..?

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದೆರಡು ದಿನಗಳಿಂದ ನಡೆಯುತ್ತಿರುವ ತೀವ್ರ ರಾಜಕೀಯ ಕಸರತ್ತುಗಳು ಈಗ ಅಂತಿಮ ಘಟ್ಟವನ್ನು ತಲುಪಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ಭರ್ತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆ.ಸಿ. ವೇಣುಗೋಪಾಲ್ ನಿವಾಸದಲ್ಲಿ ನಡೆದ ದೀರ್ಘ ಸಮಾಲೋಚನೆಯ ಬಳಿಕ ಅಂತಿಮ ಪಟ್ಟಿ ರೂಪುಗೊಂಡಿದೆ. ನೂತನ ಸಚಿವರಾಗಿ ಆಯ್ಕೆಯಾಗಿರುವ ಶಾಸಕರ ವಿವರಗಳನ್ನು ಹೈಕಮಾಂಡ್‌ನ ಅಧಿಕೃತ ಅನುಮೋದನೆ ಸಿಕ್ಕ ತಕ್ಷಣವೇ ಸಾರ್ವಜನಿಕವಾಗಿ ಪ್ರಕಟಿಸುವ ನಿರೀಕ್ಷೆಯಿದ್ದು, ರಾಜಭವನದಲ್ಲಿ ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಾಗಿ ಮೌಕಿಕ ಆದೇಶ ಸಿಕ್ಕಿದೆ […]

PARLIAMENT: ಲೋಕಸಭೆಯಲ್ಲಿ ಪ್ರಲ್ಹಾದ್ v/s ಪ್ರಿಯಾಂಕಾ – ಕ್ಷಮೆಯಾಚನೆಗೆ ಬಿಜೆಪಿ ಪಟ್ಟು

ಲೋಕಸಭೆಯಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಾಯಕರ ನಡುವೆ ಸಾರ್ವಜನಿಕ ಶಿಕ್ಷಣ ಪದ್ಧತಿ ಹಾಗೂ ಪರೀಕ್ಷಾ ಪ್ರಕ್ರಿಯೆಗಳ ವಿಷಯದಲ್ಲಿ ಭಾರಿ ವಾಗ್ವಾದ ಏರ್ಪಟ್ಟಿದೆ. ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಶಿಕ್ಷಣ ಸಚಿವರನ್ನಾಗಿ ನೇಮಿಸಿದ್ದಕ್ಕೆ ತೀವ್ರವಾಗಿ ಅಸಮಾಧಾನ ಹೊರಹಾಕಿದ್ದಾರೆ. ಬಿಲ್ಕಿಸ್ ಬಾನು ಪ್ರಕರಣದ ಆರೋಪಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ವ್ಯಕ್ತಿಗೆ ಇಂತಹ ಮಹತ್ವದ ಶೈಕ್ಷಣಿಕ ಜವಾಬ್ದಾರಿ ನೀಡಿರುವುದು ಸೂಕ್ತವಲ್ಲ ಎಂಬರ್ಥದಲ್ಲಿ ಪ್ರಿಯಾಂಕಾ ನೀಡಿದ ಹೇಳಿಕೆಗೆ ಆಡಳಿತ […]

TEJASWI SURYA : ನೀಟ್ ಧರಣಿ ಮಾಡಿದವರಿಗೆ ಕೆಪಿಎಸ್‌ಸಿ ಅಕ್ರಮ ಕಾಣಿಸುವುದಿಲ್ಲವೇ..? ತೇಜಸ್ವಿ ಕಟುಟೀಕೆ

ಪಾರ್ಲಿಮೆಂಟ್ ಕಲಾಪದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಅಕ್ರಮಗಳ ಕುರಿತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನೀಟ್ ಪರೀಕ್ಷೆಯ ವಿಚಾರವನ್ನು ಮುಂದಿಟ್ಟುಕೊಂಡು ಧರಣಿ ನಡೆಸುವ ರಾಜ್ಯದ ಆಡಳಿತ ನಾಯಕರು, ತಮ್ಮದೇ ಆಡಳಿತಾವಧಿಯಲ್ಲಿ ನಡೆಯುತ್ತಿರುವ ಆಡಳಿತಾತ್ಮಕ ಭ್ರಷ್ಟಾಚಾರವನ್ನು ಕಣ್ಣೆತ್ತಿಯೂ ನೋಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಕೆಪಿಎಸ್‌ಸಿ ಸಂಸ್ಥೆಯನ್ನು ಉದ್ಯೋಗ ಮಾರಾಟದ ತೆರೆದ ಮಾರುಕಟ್ಟೆಯನ್ನಾಗಿ ಪರಿವರ್ತಿಸಲಾಗಿದೆ ಎಂದು ಪ್ರತಿಪಾದಿಸಿದ ಅವರು, ಕೇವಲ ಎಂಬತ್ತು ಲಕ್ಷ ರೂಪಾಯಿ ಲಂಚ ನೀಡಿದವರಿಗೆ ಮಾತ್ರ ಸರ್ಕಾರಿ ಹುದ್ದೆಗಳು ಲಭ್ಯವಾಗುತ್ತಿವೆ […]

CJP : ಮತ್ತೆ ಉಗ್ರ ಹೋರಾಟ ಮಾಡ್ತೀವಿ ಹುಷಾರ್ – ಕೇಂದ್ರಕ್ಕೆ ಸಿಜೆಪಿ ಮತ್ತೆ ವಾರ್ನಿಂಗ್

ನವದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆಯ ಗೊಂದಲ ಮತ್ತು ಅಕ್ರಮಗಳ ವಿರುದ್ಧ ಧ್ವನಿ ಎತ್ತಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ ಇದೀಗ ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಈ ಹಿಂದೆ ಶಿಕ್ಷಣ ಸಚಿವರ ರಾಜೀನಾಮೆ ಮತ್ತು ಸೂಕ್ತ ತನಿಖೆಯ ಭರವಸೆಯ ನಂತರ ಜುಲೈ 25 ರಂದು ಧರಣಿಯನ್ನು ಅಂತ್ಯಗೊಳಿಸಲಾಗಿತ್ತು. ಆದರೆ, ಪ್ರತಿಭಟನೆ ಮುಕ್ತಾಯಗೊಂಡ ಮೇಲೆ ಕೂಡ ಸಹ ಚಳವಳಿಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳನ್ನು ತನಿಖಾ ಸಂಸ್ಥೆಗಳು ಮತ್ತು ಪೊಲೀಸರು ಅನಗತ್ಯವಾಗಿ ಪೀಡಿಸುತ್ತಿದ್ದಾರೆ ಎಂದು ಸಂಘಟನೆಯ ಸಂಸ್ಥಾಪಕ ಅಭಿಜೀತ್ ದಿಪ್ಕೆ […]

CAUVERY: ಮತ್ತೆ‘ಕಾವೇರಿ’ದ ಜಲ ಬಿಕ್ಕಟ್ಟು – ಬರದ ನಡುವೆ ನೀರು ಹರಿಸುತ್ತಾ ಕರ್ನಾಟಕ ..?

ಕಾವೇರಿ ನೀರು ನಿಯಂತ್ರಣ ಸಮಿತಿ ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಅವಧಿಗೆ ಪ್ರತಿದಿನ 3,500 ಕ್ಯೂಸೆಕ್ ನಂತೆ ಒಟ್ಟು 4 ಟಿಎಂಸಿ ನೀರನ್ನು ಹರಿಸಬೇಕೆಂದು ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ರಾಜ್ಯದಲ್ಲಿ ಈಗಾಗಲೇ ತೀವ್ರ ಜಲಕ್ಷಾಮ ಎದುರಾಗಿದ್ದು, ಕುಡಿಯುವ ನೀರಿಗೂ ತೊಂದರೆಯಾಗಿರುವ ಈ ಸಂದರ್ಭದಲ್ಲಿ ನೀರು ಬಿಡುವಂತೆ ಬಂದಿರುವ ಆದೇಶ ಸ್ಥಳೀಯ ರೈತರು ಹಾಗೂ ಕನ್ನಡಪರ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಾಣ ಕೊಟ್ಟರೂ ತಮಿಳುನಾಡಿಗೆ ನೀರು ಹರಿಸಲು ಬಿಡುವುದಿಲ್ಲ ಎಂದು ರೈತರು, ಕನ್ನಡಪರ ಸಂಘಟನೆಗಳು […]

MEKEDATU PROJECT: ಅತ್ತ ದರಿ..ಇತ್ತ ಪುಲಿ- ಮೇಕೆದಾಟು ಯೋಜನೆ ಕಾಂಗ್ರೆಸ್ ಪಾಲಿಗೆ ಬಿಸಿತುಪ್ಪ..?

ಕರ್ನಾಟಕದ ಬಹುನಿರೀಕ್ಷಿತ ಮೇಕೆದಾಟು ಯೋಜನೆ ಮತ್ತೆ ಸುದ್ದಿಯಲ್ಲಿದೆ. ಕಾವೇರಿ ನದಿಗೆ ಅಡ್ಡಲಾಗಿ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ಪ್ರದೇಶದಲ್ಲಿ ಜಲಾಶಯ ನಿರ್ಮಿಸಲು ರಾಜ್ಯ ಸರ್ಕಾರ ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದೆ. ಈ ಯೋಜನೆಯ ಪ್ರಮುಖ ಉದ್ದೇಶ ಬೆಂಗಳೂರು ಮಹಾನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದಾಗಿದೆ. ಜೊತೆಗೆ ಯೋಜನೆಯಿಂದ ಜಲವಿದ್ಯುತ್ ಉತ್ಪಾದನೆಯೂ ಸಾಧ್ಯವಾಗಲಿದ್ದು, ರಾಜ್ಯದ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಲಿದೆ ಎಂಬ ನಿರೀಕ್ಷೆ ಇದೆ. ಆದರೆ ಈ ಯೋಜನೆಗೆ ಕೇಂದ್ರ ಸರ್ಕಾರದ ಅಂತಿಮ […]