STUDENTS PROTEST: ಸ್ಟೂಡೆಂಟ್ಸ್ ಮೇಲೆ ಪೆಲೆಟ್ ಗನ್ ಬಳಕೆ..? – ಆರ್.ಎ.ಎಫ್ ಕ್ವಿಕ್ ಇನ್ವೆಸ್ಟಿಗೇಷನ್ .. !

ದೆಹಲಿಯಲ್ಲಿ ನಡೆದ ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭದ್ರತಾ ಸಿಬ್ಬಂದಿ ಅತಿಯಾದ ಬಲಪ್ರಯೋಗ ಮಾಡಿದ್ದಾರೆ ಹಾಗೂ ಪೆಲ್ಲೆಟ್ ಗನ್ ಬಳಸಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ್ ತನ್ನ ಸಿಬ್ಬಂದಿಯ ನಡವಳಿಕೆಯ ಕುರಿತು ಪ್ರಾಥಮಿಕ ವಿಚಾರಣೆಗೆ ಚಾಲನೆ ನೀಡಿದೆ. ಈ ಘಟನೆಯ ಸಂಪೂರ್ಣ ಘಟನಾವಳಿಗಳನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಕೇಂದ್ರ ಮೀಸಲು ಪೊಲೀಸ್ ಪಡೆ ಆರ್‌ಎಎಫ್ ಐಜಿಗೆ ನಿರ್ದೇಶನ ನೀಡಿದೆ. ಸದ್ಯಕ್ಕೆ ಯಾವುದೇ ಅಧಿಕೃತ ನ್ಯಾಯಾಂಗ ತನಿಖೆ ಆರಂಭವಾಗದಿದ್ದರೂ, ಸಲ್ಲಿಕೆಯಾಗಲಿರುವ […]

NEET UG : ಧರ್ಮೇಂದ್ರ ಪ್ರಧಾನ್ ತಲೆದಂಡ ಫಿಕ್ಸ್..? – ಯುವಕರ ಕಿಚ್ಚಿಗೆ ಪೆಚ್ಚಾಯ್ತಾ ಕೇಂದ್ರ..!

ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಗಂಭೀರ ವೈಫಲ್ಯದ ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿದ್ಯಾರ್ಥಿ ಸಂಘಟನೆಗಳು ಹಾಗೂ ವಿದ್ಯಾರ್ಥಿ ನಾಯಕರು ಜಂತರ್ ಮಂತರ್‌ನಲ್ಲಿ ಧರಣಿ ತೀವ್ರಗೊಳಿಸಿದ್ದಾರೆ. ಇದೇ ವೇಳೆ ಕಳೆದ ಇಪ್ಪತ್ತಾರು ದಿನಗಳಿಂದ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ಮತ್ತೊಂದೆಡೆ, ಯುವಕರ ಭವಿಷ್ಯದ […]

CT RAVI : ‘ಅನ್’ ಎಜುಕೇಟೆಡ್ ಮುಲ್ಲಾಗಳಿಗೂ ನೀಟ್ ಹೋರಾಟಕ್ಕೂ ಏನ್ ಲಿಂಕ್..? : ಸಿಟಿ ರವಿ!

ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ನೀಟ್ ಪರೀಕ್ಷಾ ವಿರೋಧಿ ಧರಣಿಯ ಹಿಂದೆ ದೇಶವಿರೋಧಿ ಹಾಗೂ ಮೂಲಭೂತವಾದಿ ಶಕ್ತಿಗಳ ಕೈವಾಡವಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಶಿಕ್ಷಣ ವ್ಯವಸ್ಥೆಯ ಪರೀಕ್ಷೆಗೂ ಮತ್ತು ಇದರಲ್ಲಿ ಭಾಗವಹಿಸುತ್ತಿರುವ ಕೆಲ ಕೋಮುವಾದಿ ಶಕ್ತಿಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ ಅವರು, ಈ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ‘ಮೋದಿ ಹಠಾವೋ’ ಮತ್ತು ಶಿಕ್ಷಣ ಸಚಿವರ ವಜಾಗೆ ಧ್ವನಿ ಎತ್ತುತ್ತಿರುವುದು ಹೋರಾಟದ ನೈಜ ಉದ್ದೇಶವನ್ನು ಪ್ರಶ್ನಿಸುವಂತೆ […]

PM MODI : ಮೋದಿ ಕೂಡ ರಾಜೀನಾಮೆ ಕೊಡಬೇಕಾಗುತ್ತೆ- ಕೇಂದ್ರಕ್ಕೆ ಅಭಿಜೀತ್ ದೀಪ್ಕೆ ನೇರ ಸವಾಲು

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದೆ. ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಸರ್ಕಾರ ಈ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ಹಂತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರಾಜೀನಾಮೆಗೆ ಆಗ್ರಹಿಸಿ ದೇಶವ್ಯಾಪಿ ಸತ್ಯಾಗ್ರಹ ರೂಪಿಸುವುದಾಗಿ ಸವಾಲು ಹಾಕಿದ್ದಾರೆ. ಈ ಕುರಿತು ಪ್ರತಿಭಟನಾ ನಿರತರನ್ನು ಉದ್ದೇಶಿಸಿ […]

POK : ಪಾಕ್ ಆಕ್ರಮಿತ ಕಾಶ್ಮೀರ ನಮಗೆ ಹಸ್ತಾಂತರ ಆಗಬೇಕು – ಭಾರತದ ಚೆಕ್ ಮೇಟ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಸಭೆಯಲ್ಲಿ ಪಾಕಿಸ್ತಾನ ಮತ್ತೊಮ್ಮೆ ಕಾಶ್ಮೀರದ ವಿಷಯವನ್ನು ಅನಗತ್ಯವಾಗಿ ಪ್ರಸ್ತಾಪಿಸಿ ಅಂತಾರಾಷ್ಟ್ರೀಯ ಸಮುದಾಯದ ಗಮನ ಸೆಳೆಯಲು ಪ್ರಯತ್ನಿಸಿದೆ. ಇದಕ್ಕೆ ತಕ್ಷಣವೇ ಕೌಂಟರ್ ನೀಡಿದ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್, ಪ್ರತ್ಯುತ್ತರ ನೀಡುವ ಹಕ್ಕನ್ನು ಬಳಸಿ ಪಾಕಿಸ್ತಾನವನ್ನು ತೀವ್ರ ತರಾಟೆ ತೆಗೆದುಕೊಂಡರು. ಜಮ್ಮು ಮತ್ತು ಕಾಶ್ಮೀರ ಭಾರತೀಯ ಸಂವಿಧಾನಾತ್ಮಕ ಚೌಕಟ್ಟಿನಡಿಯಲ್ಲಿ ಸದಾ ದೇಶದ ಅವಿಭಾಜ್ಯ ಭಾಗವಾಗಿಯೇ ಇರಲಿದೆ, ಪಾಕಿಸ್ತಾನ ಇತರರ ಮೇಲೆ ಅಪಪ್ರಚಾರ ಮಾಡುವ ಬದಲು ತನ್ನ ಆಂತರಿಕ ಬಿಕ್ಕಟ್ಟುಗಳನ್ನು ಸರಿಪಡಿಸಿಕೊಳ್ಳುವುದು ಒಳಿತು […]

SONAM WANGCHUK: ಉಪವಾಸ ಮುಗಿದಿದೆ ಅಷ್ಟೇ..ಹೋರಾಟ ಅಲ್ಲ – ಸೋನಂ ವಾಂಗ್ಚುಕ್ ಸಂದೇಶ

ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆಗಳು ನಡೆದ ಬಳಿಕ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ವಿದ್ಯಾರ್ಥಿಗಳ ಬೇಡಿಕೆಗಳು ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿನ ಹೊಣೆಗಾರಿಕೆಯ ಪ್ರಶ್ನೆಗಳನ್ನು ಸಂಸತ್ತಿನಲ್ಲಿ ಚರ್ಚಿಸುವ ಭರವಸೆ ದೊರೆತ ಹಿನ್ನೆಲೆ ಅವರು ಈ ತೀರ್ಮಾನ ಕೈಗೊಂಡಿದ್ದಾರೆ. ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ಉಪವಾಸ ಮುಕ್ತಾಯಗೊಂಡಿದ್ದು, ದೇಶದಲ್ಲಿ ಯಾವುದೇ ರೀತಿಯ ಅಶಾಂತಿ ಉಂಟಾಗದಂತೆ ಎಲ್ಲರೂ ಶಾಂತಿಯುತವಾಗಿ ನಡೆದುಕೊಳ್ಳಬೇಕು ಎಂದು ವಾಂಗ್ಚುಕ್ ಮನವಿ […]

DK SHIVAKUMAR: ವಿದ್ಯಾರ್ಥಿಗಳನ್ನ ಹಿಂಗಾ ನಡೆಸಿಕೊಳ್ಳೋದು..? – ಪಿಎಂ ಮೋದಿಗೆ ಸಿಎಂ ಡಿಕೆ ಪತ್ರ !

ನೀಟ್ ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಪ್ರಕ್ರಿಯೆಯಲ್ಲಿನ ಲೋಪಗಳು ಹಾಗೂ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ನಡೆದ ಪೊಲೀಸ್ ಕ್ರಮದ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುವಂತಹ ಬೆಳವಣಿಗೆಗಳು ದೇಶದಲ್ಲಿ ನಡೆಯುತ್ತಿರುವುದು ಆತಂಕಕಾರಿ ಎಂದು l ಹೇಳಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ವಿಶ್ವಾಸ ಮರುಸ್ಥಾಪಿಸಲು ಕೇಂದ್ರ ಸರ್ಕಾರ ತಕ್ಷಣವೇ ಪಾರದರ್ಶಕ ಮತ್ತು ಕಟ್ಟುನಿಟ್ಟಿನ […]

PM MODI : ‘ಅರಸನ ಅರಮನೆಗೆ ಕಾರ್ಮೋಡ’ – ಮೋದಿ ಪರಿಸ್ಥಿತಿಗೆ ಹೋಲಿಗೆಯಾಗುತ್ತಾ ಕೋಡಿಶ್ರೀ ಭವಿಷ್ಯ…?

ನೀಟ್ ಪರೀಕ್ಷೆ ವಿವಾದದ ಬಳಿಕ ದೇಶದ ರಾಜಕೀಯ ವಲಯದಲ್ಲಿ ಮೂಡಿರುವ ಬೆಳವಣಿಗೆಗಳ ನಡುವೆ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರ ಭವಿಷ್ಯವಾಣಿ ಮತ್ತೆ ಚರ್ಚೆಗೆ ಬಂದಿದೆ. ಈ ಹಿಂದೆ ದೇಶದಲ್ಲಿ ಸಂಭವಿಸಬಹುದಾದ ಅನಾಹುತಗಳು, ರಾಜಕೀಯ ಬದಲಾವಣೆಗಳು ಹಾಗೂ ಆಡಳಿತದ ಕುರಿತು ಅವರು ನೀಡಿದ್ದ ಹಲವು ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಇದೀಗ ‘ಅರಸನ ಅರಮನೆಗೆ ಕಾರ್ಮೋಡ ಕವಿಯಲಿದೆ’ ಎಂಬ ಅವರ ಮಾತು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ಸಂಭವಿಸುವ ಸಾಧ್ಯತೆ […]

CJP : ಜುಲೈ 24ಕ್ಕೆ ರಾಷ್ಟ್ರವ್ಯಾಪಿ ಹೋರಾಟಕ್ಕೆ ಸಿಜೆಪಿ ಕರೆ – ಇನ್ನಷ್ಟು ಕಾವೇರಲಿದ್ಯಾ ನೀಟ್ ಕಿಚ್ಚು ..?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಮತ್ತು ವಿದ್ಯಾರ್ಥಿಗಳ ಭವಿಷ್ಯದ ಮೇಲಿನ ಅನಿಶ್ಚಿತತೆ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಸಿಜೆಪಿ ಜುಲೈ 24ರಂದು ದೇಶದ ಎಲ್ಲ ಜಿಲ್ಲೆಗಳಲ್ಲೂ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಕರೆ ನೀಡಿದೆ. “ಒಂದು ಜಿಲ್ಲೆ, ಒಂದು ದಿನ, ಒಂದೇ ಬೇಡಿಕೆ” ಎಂಬ ಘೋಷವಾಕ್ಯದಡಿ ವಿದ್ಯಾರ್ಥಿಗಳು, ಯುವಜನರು ಹಾಗೂ ನಾಗರಿಕ ಸಂಘಟನೆಗಳು ಭಾಗವಹಿಸುವಂತೆ ಮನವಿ ಮಾಡಲಾಗಿದೆ. ಇತ್ತೀಚಿನ ಪ್ರತಿಭಟನೆಗಳ ವೇಳೆ ಪೊಲೀಸರ ಕ್ರಮಕ್ಕೆ ಒಳಗಾದ ವಿದ್ಯಾರ್ಥಿಗಳೊಂದಿಗೆ ಬೆಂಬಲ ವ್ಯಕ್ತಪಡಿಸುವುದು ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಜಾರಿಗೆ ಒತ್ತಾಯಿಸುವುದು […]

RAHUL GANDHI : ಜಂತರ್ ಮಂತರ್ ಬಿಟ್ಟು ಪ್ರಧಾನಿ ನಿವಾಸ ಮುತ್ತಿಗೆ ಏಕೆ? ರಾಹುಲ್ ಗೆ ಸೋನಮ್ ಪತ್ನಿ ನೇರ ಪ್ರಶ್ನೆ..!

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರು ಪ್ರಧಾನ ಮಂತ್ರಿಗಳ ಅಧಿಕೃತ ನಿವಾಸದ ಮುಂಭಾಗದಲ್ಲಿ ನಡೆಸಿದ ಧರಣಿ ಸತ್ಯಸಂಧತೆಯಿಂದ ಕೂಡಿರಲಿಲ್ಲ ಎಂದು ಖ್ಯಾತ ಶಿಕ್ಷಣ ತಜ್ಞೆ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಅಂಗ್ಮೊ ಅಭಿಪ್ರಾಯಪಟ್ಟಿದ್ದಾರೆ. ಜುಲೈ 21ರಂದು ದೆಹಲಿಯಲ್ಲಿ ನಡೆದ ಈ ಸತ್ಯಾಗ್ರಹದ ವೇಳೆ ಹಲವಾರು ಪ್ರಮುಖ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಆದರೆ, ಕೇವಲ ಪ್ರಚಾರದ ರಾಜಕೀಯ ಸೃಷ್ಟಿಸುವ ಬದಲಾಗಿ, ಜಂತರ್ ಮಂತರ್ ಆವರಣದಲ್ಲಿ ನೈಜ ಹೋರಾಟದಲ್ಲಿ ತೊಡಗಿರುವ ವಿದ್ಯಾರ್ಥಿ […]