PM MODI : ಭಾರತದ ಜಿಡಿಪಿ ಶೇ.7.8ಕ್ಕೆ ಜಿಗಿತ – ರಾಹುಲ್ ಗಾಂಧಿ ಅಪಪ್ರಚಾರ ಧ್ವಂಸ ಎಂದ ಮೋದಿ

ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಶೇ.7.8ಕ್ಕೆ ಜಿಗಿದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ವಿಪಕ್ಷಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ದೇಶದ ಆರ್ಥಿಕತೆ ಬಗ್ಗೆ ಅಪನಂಬಿಕೆ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದವರ ಕಥನವನ್ನು ಈ ಅಂಕಿ ಅಂಶಗಳು ಸಂಪೂರ್ಣವಾಗಿ ಒಡೆದು ಹಾಕಿವೆ ಎಂದು ಮೋದಿ ಹೇಳಿದ್ದಾರೆ. ಜಾಗತಿಕ ಮಟ್ಟದಲ್ಲಿ ಆರ್ಥಿಕ ಅನಿಶ್ಚಿತತೆ ಮತ್ತು ಸವಾಲುಗಳು ಮುಂದುವರೆದಿದ್ದರೂ ಭಾರತ ಶೇ.7.8ರ ದರವನ್ನು ಉಳಿಸಿಕೊಂಡಿರುವುದು ನಮ್ಮ […]

CT RAVI : ಸನಾತನ ಧರ್ಮ ಜಿಹಾದ್ ಪರಿಕಲ್ಪನೆ ನೀಡಿಲ್ಲ- ಇಸ್ಲಾಂ ಶ್ರೇಷ್ಠ ಎಂದ ರಾಯರೆಡ್ಡಿ ವಿರುದ್ಧ ಸಿ.ಟಿ.ರವಿ ಕಿಡಿ

ಕೊಪ್ಪಳದ ಕುಕನೂರಿನಲ್ಲಿ ಮುಸ್ಲಿಂ ಸಮಾಜದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಇಸ್ಲಾಂ ಧರ್ಮವನ್ನು ಎಲ್ಲಕ್ಕಿಂತ ಶ್ರೇಷ್ಠ ಎಂದು ಬಣ್ಣಿಸಿದ್ದು ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ನಾಯಕ ಸಿ.ಟಿ. ರವಿ ಅವರು, ಇಸ್ಲಾಂ ಅಷ್ಟು ಶ್ರೇಷ್ಠವೆನಿಸಿದರೆ ರಾಯರೆಡ್ಡಿ ಅವರು ಕಲ್ಮಾ ಹೇಳಿ ಹಜ್ ಯಾತ್ರೆಗೆ ತೆರಳಿ ಅಲ್ಲಿಯೇ ಉಳಿದುಕೊಳ್ಳಲಿ, ಮತ್ತೆ ಭಾರತದ ಕಡೆ ಬರುವ ಅಗತ್ಯವಿಲ್ಲ ಎಂದು ವ್ಯಂಗ್ಯವಾಗಿ ವಾಗ್ದಾಳಿ ನಡೆಸಿದ್ದಾರೆ. ಈ […]

BASAVARAJ RAYAREDDY: ಹಿಂದೂ ಧರ್ಮದ ಸ್ಥಾಪಕರು ಯಾರು..? – ಹದ್ದು ಮೀರಿದ ರೆಡ್ಡಿ..?

ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮುದಾಯದ ಕಾರ್ಯಕ್ರಮದಲ್ಲಿ ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮವಾಗಿದ್ದು ಅದರ ಬಗ್ಗೆ ತಪ್ಪು ತಿಳಿವಳಿಕೆ ಇದೆ ಎಂದು ಹೇಳಿದ್ದರು. ತಾವು ಮಠ ಮಾನ್ಯಗಳಿಗೆ ಹೆಚ್ಚು ಹೋಗುವುದಿಲ್ಲ ಎಂದಿದ್ದ ಅವರ ಹೇಳಿಕೆ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಅವರು ದೇವಸ್ಥಾನಗಳ ಭೇಟಿ ಆರಂಭಿಸಿದ್ದು, ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟದ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನ ಮತ್ತು ಮಠದ ಭೇಟಿ ನಂತರ ಮಾತನಾಡಿದ ಅವರು ಹಿಂದೂ ಧರ್ಮದ ಬಗ್ಗೆ ಚರ್ಚೆಗೆ […]

HD KUMARASWAMY: ಐ.ಎ.ಎಸ್ ಅಧಿಕಾರಿ ಜ್ಞಾನೇಂದ್ರರನ್ನ ರೆಸಾರ್ಟ್ ನಲ್ಲಿ ಇಟ್ಟಿದ್ರಂತೆ..? – ಬಾಂಬ್ ಸಿಡಿಸಿದ ಹೆಚ್.ಡಿ.ಕೆ

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕೆಪಿಎಸ್ಸಿ ನೇಮಕಾತಿ ಹಗರಣ ವಿಚಾರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗುವ ಜ್ಞಾನೇಂದ್ರ ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ತನಿಖೆಯಿಂದ ತಪ್ಪಿಸಲು ದೇವನಹಳ್ಳಿಯ ಐಷಾರಾಮಿ ರೆಸಾರ್ಟ್ ನಲ್ಲಿ ಇರಿಸಿ ಆತಿಥ್ಯ ನೀಡಲಾಗಿತ್ತು, ನಂತರ ಉತ್ತರ ಪ್ರದೇಶದಲ್ಲಿ ಬಂಧಿಸಿದಂತೆ ಸುಳ್ಳು ಕಥೆ ಸೃಷ್ಟಿಸಲಾಗಿದೆ ಎಂದು ಆರೋಪಿಸಿದ್ದಾರೆ. ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಕೆಪಿಎಸ್ಸಿ ಮಾರ್ಗಸೂಚಿಯನ್ನು ಉಲ್ಲಂಘಿಸಲಾಗಿದೆ, ಸರ್ಕಾರಿ […]

HD KUMARASWAMY: 10 ದಿನದಲ್ಲಿ ಅಲ್ಲೋಲಕಲ್ಲೋಲ ಆಗುವ ದಾಖಲೆ ರಿಲೀಸ್ – ಕುಮಾರಣ್ಣನ ಎಚ್ಚರಿಕೆಗೆ ಬಾಲಣ್ಣ ವ್ಯಂಗ್ಯ

ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಸಿ. ಬಾಲಕೃಷ್ಣ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದಾಖಲೆ ಬಿಡುಗಡೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಹತ್ತು ದಿನಗಳಲ್ಲಿ ದಾಖಲೆ ಬಿಡುಗಡೆ ಮಾಡುತ್ತೇನೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಾಲಕೃಷ್ಣ, ಅವರ ಯೋಚನೆಗಳು ಆಗಾಗ ಬದಲಾಗುತ್ತಿರುತ್ತವೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ನಾವು ಹೇಳಲು ಆಗುವುದಿಲ್ಲ, ಒಂದು ವೇಳೆ ಅವರು ಮೇಕೆದಾಟು ಯೋಜನೆಗೆ ಕೇಂದ್ರದಿಂದ ಅನುಮತಿ ಕೊಡಿಸುವಂತಹ ಅಭಿವೃದ್ಧಿ ಬಾಂಬ್ ಸಿಡಿಸಿದರೆ ಸ್ವಾಗತ, ಕರ್ನಾಟಕದ ಅಭಿವೃದ್ಧಿಗಾಗಿಯೇ ಅವರನ್ನು ಕೇಂದ್ರ ಸಚಿವರನ್ನಾಗಿ ಮಾಡಲಾಗಿದೆ, […]

BJP : ಬಿಜೆಪಿ 175 ಕಿ.ಮೀ ಪಾದಯಾತ್ರೆ – ಆಂತರಿಕ ವಿರೋಧದ ನಡುವೆಯೂ 10 ದಿನಗಳ ಹೋರಾಟ

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅವ್ಯವಹಾರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಭಾರತೀಯ ಜನತಾ ಪಕ್ಷ ರಾಜ್ಯಾದ್ಯಂತ ಪ್ರತಿಭಟನೆಯ ಅಸ್ತ್ರವನ್ನು ಪ್ರಯೋಗಿಸಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರವರೆಗೆ ಹತ್ತು ದಿನಗಳ ಕಾಲ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ಈ ಕುರಿತು ಪ್ರಕಟಣೆ ನೀಡಿರುವ ಪಕ್ಷ, ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವುದು ಈ ಜಾಥಾದ ಉದ್ದೇಶ ಎಂದು ತಿಳಿಸಿದೆ. ಈ ಕಾಲ್ನಡಿಗೆ ಜಾಥಾ […]

RSS : ಭಾರತ ಮಹಾಶಕ್ತಿಯಲ್ಲ, ವಿಶ್ವಗುರು – ಟೊರೊಂಟೋನಲ್ಲಿ ಮೋಹನ್ ಭಾಗವತ್ ಹೇಳಿದ್ದೇನು..?

ಭಾರತ ಜಗತ್ತಿನಲ್ಲಿ ಮಹಾಶಕ್ತಿಯಾಗಿ ಮೆರೆಯಲು ಬಯಸುವುದಿಲ್ಲ, ಬದಲಿಗೆ ಜಗತ್ತಿಗೆ ಮಾರ್ಗದರ್ಶನ ನೀಡುವ ವಿಶ್ವಗುರುವಾಗಿ ಗುರುತಿಸಿಕೊಂಡಿದೆ ಎಂದು ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಕೆನಡಾದ ಟೊರೊಂಟೋದಲ್ಲಿ ನಡೆದ ಹಿಂದೂ ವಿಶ್ವ ಬಂಧು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವಬಂಧುತ್ವ, ನಿರಾಶ್ರಿತರಿಗೆ ಆಶ್ರಯ ಮತ್ತು ವೈವಿಧ್ಯತೆಯನ್ನು ಗೌರವಿಸುವುದು ಭಾರತೀಯ ಸಂಸ್ಕೃತಿಯ ಮೂಲ ಸ್ವಭಾವದಲ್ಲೇ ಇದೆ ಎಂದು ಪ್ರತಿಪಾದಿಸಿದರು. ತಮ್ಮ ಮಾತಿನಲ್ಲಿ ಅವರು ಭಾರತದ ಮಾನವೀಯ ನಿಲುವಿನ ಹಲವು ಉದಾಹರಣೆಗಳನ್ನು ನೀಡಿದರು. ಎರಡನೇ ಮಹಾಯುದ್ಧದ ವೇಳೆ ಪೋಲೆಂಡ್ ನಿರಾಶ್ರಿತರಿಗೆ ಜಾಮ್ ನಗರದ […]

CABINET: ಮಹಿಳಾ ಕೋಟಾ & ಎಸ್ಟಿ ಲೆಕ್ಕಾಚಾರ – ಅನ್ನಪೂರ್ಣ ತುಕಾರಾಂಗೆ ಸಚಿವ ಸ್ಥಾನ ಫಿಕ್ಸ್..?

ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಚುರುಕುಗೊಂಡಿದ್ದು, ಪರಿಶಿಷ್ಟ ಪಂಗಡದ ವಾಲ್ಮೀಕಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲು ಕಾಂಗ್ರೆಸ್ ನಾಯಕತ್ವ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಲೋಕಸಭಾ ಸದಸ್ಯ ಇ ತುಕಾರಾಂ ಅವರ ಪತ್ನಿ, ಸಂಡೂರು ಕ್ಷೇತ್ರದ ಶಾಸಕಿ ಅನ್ನಪೂರ್ಣ ತುಕಾರಾಂ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಅಂತಿಮ ಹಂತದ ಚರ್ಚೆ ನಡೆದಿದೆ. ಪಕ್ಷದ ಉನ್ನತ ಮೂಲಗಳ ಪ್ರಕಾರ ಅವರ ಹೆಸರು ಬಹುತೇಕ ಅಂತಿಮವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರು ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸುವ ಉದ್ದೇಶ […]

ISLAM : ಇಸ್ಲಾಂ ಮತವೇ ಶ್ರೇಷ್ಠ ಎಂದ ರಾಯರೆಡ್ಡಿಗೆ ಶರಣ ತತ್ವದ ಜ್ಞಾನೋದಯ – ವಿವಾದದ ಬೆನ್ನಲ್ಲೇ ಯು ಟರ್ನ್

ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದ ಮುಸ್ಲಿಂ ಸಮುದಾಯದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಆಡಿದ ಮಾತುಗಳು ರಾಜ್ಯ ರಾಜಕಾರಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆ ವೇದಿಕೆಯಲ್ಲಿ ಮಾತನಾಡಿದ್ದ ಅವರು, ಇಸ್ಲಾಂ ಅತ್ಯಂತ ಶ್ರೇಷ್ಠ ಮತ್ತು ಮಾನವೀಯ ಮೌಲ್ಯಗಳಿಂದ ಕೂಡಿದ ಧರ್ಮ ಎಂದು ಬಣ್ಣಿಸಿದ್ದರು. ಅದು ವೈಜ್ಞಾನಿಕ ತತ್ವಗಳ ಮೇಲೆ ನಿಂತಿದೆ, ಮನುಷ್ಯ ಹೇಗೆ ಬದುಕಬೇಕು ಎಂಬುದನ್ನು ಕಲಿಸುತ್ತದೆ ಎಂದು ಹೇಳಿದ್ದರು. ತಾವು ಅಬ್ರಹಾಮಿಕ್ ಧರ್ಮಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡಿಲ್ಲದಿದ್ದರೂ […]

10ನೇ ತರಗತಿ ಪಾಸ್‌ ಆದವರಿಗೆ ಉದ್ಯೋಗಾವಕಾಶ, ಪರೀಕ್ಷೆ ಇಲ್ಲ, ನೇರ ನೇಮಕಾತಿ

Post office

ಹತ್ತನೇ ತರಗತಿ ಓದಿರುವವರಿಗೆ ಸುವರ್ಣಾವಕಾಶ, 23 ಸಾವಿರಕ್ಕೂ ಹೆಚ್ಚು ಉದ್ಯೋಗಗಳಿಗಾಗಿ ಅರ್ಜಿ ಆಹ್ವಾನ ಮಾಡಲಾಗಿದೆ. ಯಾವುದೇ ಪರೀಕ್ಷೆ ಇರುವುದಿಲ್ಲ, ಯಾವುದೇ ಸಂದರ್ಶನ ಇರುವುದಿಲ್ಲ. ಅರ್ಜಿ ಹಾಕಿ, ಮೆರಿಟ್‌ ಆಧಾರದ ಮೇಲೆ ಕೆಲಸ ಗಿಟ್ಟಿಸಿಕೊಳ್ಳಿ. ಇಲ್ಲಿದೆ ನೋಡಿ ಮಾಹಿತಿ…