GBA : ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್ : ಜುಲೈ ತಿಂಗಳಲ್ಲೇ ರಂಗೇರಲಿದೆ ಅಖಾಡ ..?

ಸುಪ್ರೀಂ ಕೋರ್ಟ್ ನೀಡಿರುವ ಸ್ಪಷ್ಟ ಮತ್ತು ಕಟ್ಟುನಿಟ್ಟಿನ ನಿರ್ದೇಶನದಿಂದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧೀನದ ಐದು ಮಹಾನಗರ ಪಾಲಿಕೆಗಳಿಗೆ ಆಗಸ್ಟ್ ಮೂರನೇ ವಾರದಲ್ಲಿ ಮತದಾನ ಪ್ರಕ್ರಿಯೆ ಜರುಗುವುದು ಬಹುತೇಕ ನಿಶ್ಚಿತವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಚುನಾವಣಾ ಆಯೋಗ ಈಗಾಗಲೇ ಸರಣಿ ಸಭೆಗಳನ್ನು ನಡೆಸಿ ಮತಗಟ್ಟೆಗಳ ಸಿದ್ಧತೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯ ಕಾರ್ಯದಲ್ಲಿ ಮಗ್ನವಾಗಿದೆ. ಜುಲೈ ತಿಂಗಳ ಆರಂಭದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳುವ ಸಾಧ್ಯತೆಯಿದ್ದು, ತಕ್ಷಣವೇ ಬೆಂಗಳೂರಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಸರ್ಕಾರಕ್ಕೆ ಸೆಪ್ಟೆಂಬರ್ […]
RSS : ಅಪ್ಪಿತಪ್ಪಿ ಆರ್.ಎಸ್.ಎಸ್ ತಂಟೆಗೆ ಹೋದ್ರೆ ಹುಷಾರ್ ! ಆ ಸಂಸದನ ಆಡಿಯೋ ವೈರಲ್ !

ವಿಜಯಪುರ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಹಿರಿಯ ಸಂಸದ ರಮೇಶ್ ಜಿಗಜಿಣಗಿ ಅವರು ದಲಿತ ಸಮುದಾಯದ ಕಾರ್ಯಕರ್ತರೊಬ್ಬರ ಜೊತೆ ನಡೆಸಿದ್ದಾರೆನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಧ್ವನಿಮುದ್ರಿಕೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಭಾವದ ಕುರಿತು ಆಡಿರುವ ಮಾತುಗಳು ರಾಜಕೀಯ ವಲಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿವೆ. ಸಂಘಟನೆಯೊಂದಿಗೆ ವೈಷಮ್ಯ ಸಾಧಿಸಿದರೆ ಅಥವಾ ಅವರ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದರೆ ರಾಜಕೀಯ ಭವಿಷ್ಯವೇ ಅಂತ್ಯಗೊಳ್ಳುತ್ತದೆ ಎನ್ನುವ ಎಚ್ಚರಿಕೆಯ ದಾಟಿಯ ಮಾತುಗಳು […]
WEST BENGAL : ಬ್ರಿಟಿಷ್ & ಮೊಘಲರ ಹೆಸರುಗಳು ಕಿಕ್ ಔಟ್ – ಕೋಲ್ಕತ್ತಾ ರಸ್ತೆಗಳ ಮರುನಾಮಕರಣಕ್ಕೆ ನಾಂದಿ

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿರುವ ಬ್ರಿಟಿಷರು, ಮೊಘಲರು ಮತ್ತು ಪಠಾಣ್ ಆಡಳಿತಗಾರರ ಹೆಸರುಗಳ ರಸ್ತೆಗಳನ್ನು ಶೀಘ್ರದಲ್ಲೇ ಬದಲಾಯಿಸಲಾಗುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿಧಾನಸಭೆಯಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ. ನಗರದ ಪ್ರಮುಖ ರಸ್ತೆಯೊಂದರ ಹೆಸರು ಬದಲಾವಣೆಯ ವಿಚಾರವಾಗಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಇತಿಹಾಸವನ್ನು ತಿರುಚುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇತ್ತೀಚೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ‘ಸುಹ್ರಾವರ್ದಿ ಅವೆನ್ಯೂ’ ರಸ್ತೆಯ […]
CAUVERY CONTROVERSY: ಮುಂಗಾರು ಕೊರತೆ ನಡುವೆ ತಮಿಳುನಾಡು ಕ್ಯಾತೆ, ಮತ್ತೆ ‘ಕಾವೇರಿದ’ ಜಲಕ್ಷಾಮ

ರಾಜ್ಯದಲ್ಲಿ ಮುಂಗಾರು ಮಳೆ ತೀವ್ರ ಕುಸಿತ ಕಂಡಿರುವ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆಯ ಹಳೆಯ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದೆ. ನವದೆಹಲಿಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥರ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಮ್ಮಿಕೊಳ್ಳಲಾಗಿರುವ ಜಂಟಿ ಸಭೆಯ ಉಭಯ ರಾಜ್ಯಗಳ ಗಮನ ಸೆಳೆದಿದೆ. ಪ್ರಸ್ತುತ ಜಲಾಶಯಗಳ ನೀರಿನ ಸಂಗ್ರಹ ಹಾಗೂ ಮುಂಬರುವ ಮಳೆಯ ಮುನ್ಸೂಚನೆಗಳ ಆಧಾರದ ಮೇಲೆ ಈ ಸಭೆಯಲ್ಲಿ ಚರ್ಚೆಗಳು ನಡೆಯಲಿದ್ದು, ನಿರೀಕ್ಷಿತ ಮೇಕೆದಾಟು ಯೋಜನೆ ಕುರಿತು ಯಾವುದೇ ನಿರ್ಧಾರಗಳು ಇಲ್ಲಿ […]
PRAKASH RAJ : ಅವನಿಗೆ ಇವನೇ ಶೂರಿಟಿ – ನಟ ಪ್ರಕಾಶ್ ರಾಜ್ ಕಾಲೆಳೆದ ಚಕ್ರವರ್ತಿ ಸೂಲಿಬೆಲೆ

ದೇಶದ ಕಾನೂನಿನ ಪ್ರಕಾರ ಒಬ್ಬ ನಾಗರಿಕನಿಗೆ ಒಂದೇ ಕಡೆ ಮತದಾನದ ಹಕ್ಕಿರುತ್ತದೆ. ಆದರೆ ಕರ್ನಾಟಕ ಸೇರಿದಂತೆ ದಕ್ಷಿಣದ ನಾಲ್ಕು ರಾಜ್ಯಗಳಲ್ಲಿ ನಟ ಪ್ರಕಾಶ್ ರಾಜ್ ಅವರು ಮತದಾರರ ಚೀಟಿ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ನ್ಯಾಯಾಲಯ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. 2019 ರಲ್ಲಿ ವಕೀಲ ದಿಲೀಪ್ ಕುಮಾರ್ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿ ಕೋರ್ಟ್ ಈ ಆದೇಶ ನೀಡಿದೆ. ಇದರ ಬೆನ್ನಲ್ಲೇ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ತಮ್ಮ ಸಾಮಾಜಿಕ […]
HC BALAKRISHNA: ಕುಮಾರಸ್ವಾಮಿ ಏನು ಟಾಟಾ ಬಿರ್ಲಾನಾ..? – ರೋಚಿಗೆದ್ದ ಶಾಸಕ ಬಾಲಕೃಷ್ಣ !

ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ. ಬಾಲಕೃಷ್ಣ ಬಿಡದಿ ಉಪನಗರ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಬಹಿರಂಗ ಚರ್ಚೆಗೆ ಆಹ್ವಾನ ನೀಡಿರುವ ಕುಮಾರಸ್ವಾಮಿ ಅವರ ನಿರ್ಧಾರವನ್ನು ಅಪಕ್ವ ಎಂದು ಕರೆದಿರುವ ಶಾಸಕರು, ಭೈರಮಂಗಲದಂತಹ ಸೂಕ್ಷ್ಮ ಪ್ರದೇಶದಲ್ಲಿ ಇಂತಹ ಸಭೆಗಳನ್ನು ನಡೆಸುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಹುದು ಎಂದಿದ್ದಾರೆ. ಈ ರೀತಿಯ ಸಾರ್ವಜನಿಕ ಸಭೆಗಳಿಂದ ಉಂಟಾಗಬಹುದಾದ ಸಂಭಾವ್ಯ ಘರ್ಷಣೆಗಳಿಗೆ ಯಾರು ಜವಾಬ್ದಾರರು ಎಂದು ಪ್ರಶ್ನಿಸಿರುವ ಅವರು, ಪ್ರತಿಪಕ್ಷಗಳ ನಡೆ ಸಾರ್ವಜನಿಕ […]
BY VIJAYENDRA : ಧರ್ಮಸ್ಥಳ ಆಣೆ ಪ್ರಮಾಣ ವಯಕ್ತಿಕ ಅನಿಸಿಕೆ ಮಾತ್ರ – ಉಲ್ಟಾ ಹೊಡೆದ ಬಿವೈವಿ

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಸಂಭವಿಸಿರುವ ಅಡ್ಡ ಮತದಾನದ ವಿದ್ಯಮಾನ ರಾಜ್ಯ ಬಿಜೆಪಿಯಲ್ಲಿ ಆಂತರಿಕ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಷ್ಟ್ರ ರಾಜಧಾನಿ ನವದೆಹಲಿಗೆ ಧಾವಿಸಿ, ವರಿಷ್ಠರಿಗೆ ಪ್ರಾಥಮಿಕ ವಿವರಣೆಯನ್ನು ನೀಡಲು ಮುಂದಾಗಿದ್ದಾರೆ. ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದ ಪ್ರಮುಖ ನಾಯಕ ಎನ್. ರವಿಕುಮಾರ್ ಕೂಡ ದೆಹಲಿಯಲ್ಲಿದ್ದು, ವರಿಷ್ಠರನ್ನು ಭೇಟಿ ಮಾಡಿ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಸದ್ಯಕ್ಕೆ ಪ್ರಾಥಮಿಕ ವಿವರಗಳನ್ನಷ್ಟೇ ನೀಡುತ್ತಿದ್ದು, ನಾಯಕ ಸಿ.ಟಿ. ರವಿ ಅವರ ನೇತೃತ್ವದಲ್ಲಿ ರಚನೆಯಾಗಿರುವ ವಿಶೇಷ ಸತ್ಯಶೋಧನಾ […]
BK HARIPRASAD: ನಮ್ಮಿಂದ ತಪ್ಪಾಗಿದೆ ಕ್ಷಮಿಸಿಡಿ ಸ್ಟೂಡೆಂಟ್ಸ್ – ಬಿಕೆ ಹರಿಪ್ರಸಾದ್ ತಪ್ಪೊಪ್ಪಿಗೆ

ದೇಶಾದ್ಯಂತ ತೀವ್ರ ಆಂದೋಲನ ಹಾಗೂ ವಿವಾದಕ್ಕೆ ಕಾರಣವಾಗಿರುವ ನೀಟ್ (NEET) ವೈದ್ಯಕೀಯ ಪ್ರವೇಶ ಪರೀಕ್ಷೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ಕೆಪಿಸಿಸಿ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ನಡೆದ ಮರುಪರೀಕ್ಷೆಯ ಸಂದರ್ಭದಲ್ಲಿ ದೇಶದ ಹಲವು ಭಾಗಗಳಲ್ಲಿ ವಿದ್ಯಾರ್ಥಿಗಳು ಎದುರಿಸಿದ ತೊಂದರೆಗಳ ಬಗ್ಗೆ ಕಳಕಳಿ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡರು, ಪರೀಕ್ಷಾ ಕೇಂದ್ರಗಳನ್ನು ತಲುಪಲು ಸಾಧ್ಯವಾಗದ ಅಥವಾ ಸಮಸ್ಯೆ ಎದುರಿಸಿದ ನೊಂದ ಅಭ್ಯರ್ಥಿಗಳ ನೆರವಿಗೆ ಧಾವಿಸುವುದಾಗಿ ಹೇಳಿದ್ದಾರೆ. ಭಿನ್ನಮತ ಅಥವಾ ಗೊಂದಲದಿಂದಾಗಿ ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗಳ ನಷ್ಟವನ್ನು […]
PRIYANK KHARGE : ಐಐಟಿಗಳಲ್ಲಿ ಗೋಮೂತ್ರದ ಸಂಶೋಧನೆಗೆ ಇರೋದಾ..? : ಪ್ರಿಯಾಂಕ್ ಖರ್ಗೆ ಕ್ಯಾತೆ

ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐಐಟಿಗಳಲ್ಲಿ ಇತ್ತೀಚಿನ ದಿನಗಳಲ್ಲಿ ಗೋಮೂತ್ರದ ಪಾವಿತ್ರ್ಯತೆ ಹಾಗೂ ಜ್ಯೋತಿಷ್ಯ ಶಾಸ್ತ್ರದ ಕುರಿತು ಸಂಶೋಧನೆಗಳು ನಡೆಯುತ್ತಿರುವುದರ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಆವಿಷ್ಕಾರಗಳಿಗೆ ಜಾಗತಿಕ ಮಟ್ಟದಲ್ಲಿ ಹೆಸರಾಗಿರುವ ಇಂತಹ ಪ್ರತಿಷ್ಠಿತ ಸಂಸ್ಥೆಗಳು, ಇಂತಹ ಸಾಂಪ್ರದಾಯಿಕ ಮತ್ತು ಅವೈಜ್ಞಾನಿಕ ವಿಷಯಗಳ ಮೇಲೆ ಬಂಡವಾಳ ಮತ್ತು ಸಮಯವನ್ನು ವ್ಯಯಿಸುತ್ತಿರುವುದು ದುರದೃಷ್ಟಕರ ಎಂದು ಅವರು ಹೇಳಿದ್ದಾರೆ. ಐಐಟಿಗಳಂತಹ ವೇದಿಕೆಗಳು ಹೊಸ ತಲೆಮಾರಿನ ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕೇ […]
HD KUMARASWAMY: ಡಿಕೆಗೆ ಧೈರ್ಯವಿದ್ದರೆ ಭೈರಮಂಗಲಕ್ಕೆ ಬರಲಿ – ಸಿಎಂ ಗೆ ಹೆಚ್.ಡಿ.ಕೆ ಗುನ್ನ

ಬಿಡದಿ ಸಮಗ್ರ ಉಪನಗರ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡುವಿನ ರಾಜಕೀಯ ಜಿದ್ದಾಜಿದ್ದಿ ತಾರಕಕ್ಕೇರಿದೆ. ಜೂನ್ 26 ರಂದು ವಿಧಾನಸೌಧದಲ್ಲಿ ಮುಕ್ತ ಚರ್ಚೆಗೆ ಬರುವಂತೆ ಸಿಎಂ ನೀಡಿದ್ದ ಆಹ್ವಾನವನ್ನು ನಿರಾಕರಿಸಿರುವ ಕುಮಾರಸ್ವಾಮಿ, ಪತ್ರದ ಮೂಲಕವೇ ಕಟು ಶಬ್ದಗಳಲ್ಲಿ ಕೌಂಟರ್ ಕೊಟ್ಟಿದ್ದಾರೆ. ಕೇವಲ ನಾಲ್ಕು ಗೋಡೆಗಳ ಮಧ್ಯೆ ಸಭೆ ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದಿರುವ ಅವರು, ಧೈರ್ಯವಿದ್ದರೆ ಈ ಯೋಜನೆಯಿಂದ ಸಂಕಷ್ಟಕ್ಕೆ ಸಿಲುಕುತ್ತಿರುವ ಬಿಡದಿ ಅಥವಾ ಭೈರಮಂಗಲದ ಸಾರ್ವಜನಿಕ ಸ್ಥಳದಲ್ಲಿ, […]